ನಮ್ಮ ಬಗ್ಗೆ

ನಮ್ಮ ಬಗ್ಗೆ – About Us

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷ್ಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ

ಸಾಮಾಜಿಕ ಮಾಧ್ಯಮ

ದೈವತ್ವ ಕ್ಕೆ ಹೋಗಲು ಮೆಟ್ಟಿಲುಗಳು

ಮೊದಲ ಐದು ಮೆಟ್ಟಿಲುಗಳು ಪಂಚೇಂದ್ರೀಯಗಳ ಕೆಲಸದ ಬಗ್ಗೆ ಹೇಳುತ್ತೆ

  1. ಕಣ್ಣು: ಒಳ್ಳೆಯದನ್ನು ನೋಡಬೇಕು
  2. ಕಿವಿ: ಒಳ್ಳೆಯದನ್ನು ಕೇಳಲು
  3. ಮೂಗು: ತಾಜಾ ಗಾಳಿಯನ್ನು ಉಸಿರಾಡಬೇಕು, ದೇವರಿಗೆ ಅರ್ಪಿಸುವ ಸುಗಂಧವನ್ನು ತೆಗೆದುಕೊಳ್ಳಬೇಕು
  4. ನಾಲಗೆ: ಒಳ್ಳೆಯದನ್ನೇ ಮಾತನಾಡಬೇಕು
  5. ತ್ವಚೆ: ಜಪ ಮಾಲೆಯ ಸ್ಪರ್ಶ ಮಾತ್ರ ದೇಹವನ್ನು ತಾಗಬೇಕು

ಮುಂದಿನ 8 ಮೆಟ್ಟಿಲುಗಳು ಮನುಷ್ಯನಿಗೆ ದೈವತ್ವದ ಅನುಭವ ಉಂಟಾಗಲು ಇವುಗಳನ್ನು ತ್ಯಜಿಸಬೇಕೆಂದು ಸೂಚಿಸುತ್ತದೆ

  1. ಕಾಮ
  2. ಕ್ರೋಧ
  3. ಲೋಭ
  4. ಮೋಹ
  5. ಮಧ
  6. ಮತ್ಸರ
  7. ಅಸೂಯೆ
  8. ಕುತಂತ್ರ

ಅದರ ಮುಂದಿನ 3 ಮೆಟ್ಟಿಲುಗಳು
ಇದು ಮನುಷ್ಯನ ತ್ರಿಗುಣಗಳ ಬಗ್ಗೆ ಹೇಳುತ್ತದೆ

  • ವ್ಯಕ್ತಿ ಯಾವಾಗಲೂ ಚಟುವಟಿಕೆಯಿಂದ ಇರಬೇಕು
  • ಉದಾಸೀನ ಬಿಡಬೇಕು
  • ಅಹಂಕಾರ ಇರಬಾರದು
  ಗಗನ ಗೋಚರಿ ವಸುಂಧರಾ - ರಾಮಾಯಣ , ತಿರುಪತಿ, ಸುಬ್ರಮಣ್ಯ ಕ್ಷೇತ್ರ

ತನ್ನ ಕಾರ್ಯದ ಮೂಲಕ ದೈವತ್ವವನ್ನು ಒಲಿಸಿಕೊಳ್ಳಬೇಕು.
ಕೊನೆಯ 2 ಮೆಟ್ಟಿಲುಗಳು
ಇದು ವಿದ್ಯೆ ಹಾಗೂ ಅವಿದ್ಯೆಯ ಕುರಿತು ಹೇಳಿತು ಹೇಳುತ್ತದೆ
ವಿದ್ಯೆಯೆಂಬ ಜ್ಞಾನದಿಂದ ಅವಿದ್ಯೆ ಎಂಬ ಅಹಂ ಅನ್ನು ತೊಡೆದು ಹಾಕಬೇಕು. ತಾನು ಸಂಪೂರ್ಣವಾಗಿ ದೇವರಿಗೆ ಶರಣಾಗಬೇಕು ಎಂದು ಹೇಳುತ್ತದೆ.

Leave a Reply

Your email address will not be published. Required fields are marked *

Translate »